ಜೀ ಕನ್ನಡದ ಸರಿಗಮಪ ಕಾರ್ಯಕ್ರಮ ಸ್ಥಗಿತ? ಯಾಕೀ ನಿರ್ಧಾರ? ಇದು ನಿಜಾನಾ!?

ಜನವರಿ 5, 2025 - 18:06
ಜನವರಿ 4, 2025 - 17:17
 0  45
ಜೀ ಕನ್ನಡದ ಸರಿಗಮಪ ಕಾರ್ಯಕ್ರಮ ಸ್ಥಗಿತ? ಯಾಕೀ ನಿರ್ಧಾರ? ಇದು ನಿಜಾನಾ!?

ಕೋಟಿ ಕೋಟಿ ಯುವಕ & ಯುವತಿಯರಿಗೆ ಬೆಂಬಲ ನೀಡುತ್ತಾ ಬಂದಿರುವುದೇ ಜೀ ಕನ್ನಡದ ಸರಿಗಮಪ ಕಾರ್ಯಕ್ರಮ ಎನ್ನಬಹುದು.

ಜೀ ಕನ್ನಡದ ಸರಿಗಮಪ ಕಾರ್ಯಕ್ರಮದ ಮೂಲಕ ಸಾಕಷ್ಟು ಯುವ ಪ್ರತಿಭೆಗಳು & ಬಡವರ ಮನೆ ಮಕ್ಕಳು ಬದುಕು ಕಟ್ಟಿಕೊಂಡು ಆರಾಮವಾಗಿ ಬದುಕುತ್ತಿದ್ದಾರೆ. ಹೀಗೆ ಕೋಟ್ಯಂತರ ಜನರ ನೆಚ್ಚಿನ ಕಾರ್ಯಕ್ರಮ ಆಗಿರುವ ಜೀ ಕನ್ನಡ ಸರಿಗಮಪ ಕಾರ್ಯಕ್ರಮಕ್ಕೆ ಜಗತ್ತಿನಾದ್ಯಂತ ಅಭಿಮಾನಿಗಳನ್ನು ಹೊಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಜೀ ಕನ್ನಡದ ಸರಿಗಮಪ ಕಾರ್ಯಕ್ರಮ ಸ್ಥಗಿತ ಅಂತಾ ಇದೀಗ ಸುದ್ದಿ ಹಬ್ಬಿಸಲಾಗ್ತಿದೆ. ಇದಕ್ಕೆ ಕಾರಣವಾಗಿದ್ದು, ಜೀ ಕನ್ನಡದ ಸರಿಗಮಪ ಕಾರ್ಯಕ್ರಮದ ಜ್ಯೂರಿ ಆಗಿದ್ದ ಸಂಗೀತ ವಿದ್ವಾಂಸ ಎಸ್. ಬಾಲಿ ಖ್ಯಾತಿಯ ಎಸ್. ಬಾಲಸುಬ್ರಹ್ಮಣ್ಯಂ ಅವರ ನಿಧನದ ಸುದ್ದಿ. ಇದೇ ಬಾಲಿ ಅವರು ಬಹುವಾದ್ಯ ಪರಿಣತರು ಕೂಡ ಆಗಿದ್ದರು.

 ಜೀ ಕನ್ನಡದ ಸರಿಗಮಪ ಕಾರ್ಯಕ್ರಮ ಸ್ಥಗಿತ ಅಂತಾ ಇದೀಗ ಸುದ್ದಿ ಹಬ್ಬಿಸಲಾಗ್ತಿದೆ. ಇದಕ್ಕೆ ಕಾರಣವಾಗಿದ್ದು, ಜೀ ಕನ್ನಡದ ಸರಿಗಮಪ ಕಾರ್ಯಕ್ರಮದ ಜ್ಯೂರಿ ಆಗಿದ್ದ ಸಂಗೀತ ವಿದ್ವಾಂಸ ಎಸ್. ಬಾಲಿ ಖ್ಯಾತಿಯ ಎಸ್. ಬಾಲಸುಬ್ರಹ್ಮಣ್ಯಂ ಅವರ ನಿಧನದ ಸುದ್ದಿ. ಇದೇ ಬಾಲಿ ಅವರು ಬಹುವಾದ್ಯ ಪರಿಣತರು ಕೂಡ ಆಗಿದ್ದರು.

ಕಿಚ್ಚ ಸುದೀಪ್ ಅವರು ಇನ್ನು ಬಿಗ್‌ಬಾಸ್ ಕಾರ್ಯಕ್ರಮ ನಿರೂಪಣೆ ಬಿಟ್ಟು ಹೊರ ಬರ್ತಿದ್ದಾರೆ. ಈ ಬಾರಿ ಬಿಗ್‌ಬಾಸ್ ಕಾರ್ಯಕ್ರಮ ಮುಗಿಸಿದ ನಂತರ ಮತ್ತೆ ನಿರೂಪಣೆ ಮಾಡಲ್ಲ ಎಂದಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ ಕಿಚ್ಚ ಸುದೀಪ್ ಅವರು ಜೀ ಕನ್ನಡ ಸರಿಗಮಪ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ್ಯರಾಗಿದ್ದರು. ಈ ರೀತಿ ಕಿಚ್ಚ ಸುದೀಪ್ ಅವರು ಜೀ ಕನ್ನಡ ಕಾರ್ಯಕ್ರಮಕ್ಕೆ ಬಂದಿದ್ದನ್ನು ನೋಡಿ ಕೋಟ್ಯಂತರ ಕನ್ನಡಿಗರಿಗೆ ಆಶ್ಚರ್ಯ ಕೂಡ ಆಗಿತ್ತು. ಆದರೆ ಇದೇ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಅವರು ಕಣ್ಣೀರು ಹಾಕಿದ್ದಾರೆ. ಇದೇ ಪ್ರೋಮೋ ಈಗ ವೈರಲ್ ಆಗುತ್ತಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow