ಸ್ಯಾಂಡಲ್ ವುಡ್’ಗೆ ಮತ್ತೊಂದು ಆಘಾತ: ಖ್ಯಾತ ನಿರ್ದೇಶಕ ನಿಧನ

‘ಅವನೇ ನನ್ನ ಗಂಡ’, ‘ನನಗೂ ಹೆಂಡತಿ ಬೇಕು’, ‘ತುಂಬಿದ ಮನೆ’, ‘ರಾಜ ಕೆಂಪು ರೊಜ’ ಇನ್ನೂ ಕೆಲವು ಸಿನಿಮಾಗಳ ನಿರ್ದೇಶಕ ಎಸ್.ಉಮೇಶ್ ಅವರು ಇಂದು ವಿಧಿವಶರಾಗಿದ್ದಾರೆ.
ಅವರ ಅಂತ್ಯಕ್ರಿಯೆ ಇಂದು ಬನಶಂಕರಿಯ ಚಿತಾಗಾರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ನಿಮ್ಮ ಪ್ರತಿಕ್ರಿಯೆ ಏನು?






