Nikhil Kumaraswamy; ಹಲಾಲ್, ಹಿಜಾಬ್ ಪರ ಧ್ವನಿ ಎತ್ತಿದ್ದು HDK: ನಿಖಿಲ್ ಕುಮಾರಸ್ವಾಮಿ

ಜನರ ತೆರಿಗೆಯ ದುಡ್ಡನ್ನು ಚುನಾವಣಾ ಮುನ್ನಾ ದಿನ ಗೃಹಲಕ್ಷ್ಮಿ ಯೋಜನೆ ಮೂಲಕ ನೀಡಲಾಯಿತು. ಇದರ ಜೊತೆಗೆ ಒಂದು ಸಮುದಾಯ ನಮ್ಮನ್ನು ಕೈಬಿಟ್ಟಿತು. ಗಣೇಶ ವಿಸರ್ಜನೆ ಪ್ರಕರಣ ನಡೆದಾಗ ಎರಡು ಸಮುದಾಯದ ನಡುವೆ ಘರ್ಷಣೆಯಾಯಿತು.
ಆಗ ಆಸ್ತಿ ಹಾನಿಯಾದವರಿಗೆ ಸಮುದಾಯ ಕೇಳದೆ ಹೆಚ್ಡಿ ಕುಮಾರಸ್ವಾಮಿ ಸಹಾಯ ಮಾಡಿದರು. ಮುಸ್ಲಿಮರಿಗೆ ಸಾಂತ್ವನ ಹೇಳಿ ನೆರವು ನೀಡಿದರು. ಹಲಾಲ್, ಹಿಜಾಬ್ ಪರ ಧ್ವನಿ ಎತ್ತಿದ್ದು ಕುಮಾರಸ್ವಾಮಿ. ಅದಾಗ್ಯೂ ನಮ್ಮನ್ನು ಬಿಟ್ಟು ಕಾಂಗ್ರೆಸ್ ಆಯ್ಕೆ ಮಾಡಿದ್ದಾರೆ. ಅದು ಅವರ ನಿರ್ಧಾರ. ನಾವು ಪ್ರಶ್ನೆ ಮಾಡುವುದಿಲ್ಲ ಎಂದರು.
ನಿಮ್ಮ ಪ್ರತಿಕ್ರಿಯೆ ಏನು?






