ಆಡಿಯೋ ಮೂಲಕ ನನ್ನ ನಾಶ ಮಾಡಿದ್ರು: ಜೈಲಿನಿಂದ ಹೊರ ಬಂದ ಮಡೆನೂರು ಮನು ಹೇಳಿದ್ದೇನು..?

ಜೂನ್ 7, 2025 - 15:59
 0  16
ಆಡಿಯೋ ಮೂಲಕ ನನ್ನ ನಾಶ ಮಾಡಿದ್ರು: ಜೈಲಿನಿಂದ ಹೊರ ಬಂದ ಮಡೆನೂರು ಮನು ಹೇಳಿದ್ದೇನು..?

ಕನ್ನಡದ ನಟ ಮಡೆನೂರು ಮನು ಅವರು ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿದ್ದರು. ಇಷ್ಟು ದಿನ ನ್ಯಾಯಾಂಗ ಬಂಧನದಲ್ಲಿ ಇದ್ದ ಅವರಿಗೆ ಈಗ ಸಣ್ಣ ರಿಲೀಫ್ ಸಿಕ್ಕಿದೆ. ಮಡೆನೂರು ಮನು ಅವರಿಗೆ ಕೇಸ್ನಲ್ಲಿ ಜಾಮೀನು ನೋಡಲಾಗಿದೆ. ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ಇದೀಗ ರಿಲೀಸ್ ಆಗಿ ಮಾಧ್ಯಮಗಳಿಗೆ ಮೊದಲ ಹೇಳಿಕೆ ಕೊಟ್ಟಿದ್ದಾರೆ.

ಶಿವಣ್ಣ, ದರ್ಶನ್ ಮತ್ತು ಧ್ರುವ ಸರ್ಜಾ ಬಗ್ಗೆ ಆಡಿಯೋ ನನ್ನದಲ್ಲನಾನು ಶಿವಣ್ಣ, ದರ್ಶನ್ ಮತ್ತು ಧ್ರುವ ಬಗ್ಗೆ ಮಾತನಾಡಿಲ್ಲ ಎಂದು ಮಡೆನೂರು ಮನು ಹೇಳಿದ್ದಾರೆ.

ನಾನು ಮೊದಲು ದೊಡ್ಡವರು(ಶಿವಣ್ಣ) ಅವರನ್ನು ಭೇಟಿ ಮಾಡಿ ಸತ್ಯವನ್ನು ಅವರಿಗೆ ವಿವರಿಸಿ ಕ್ಷಮೆ ಕೇಳುತ್ತೇನೆನನ್ನ ಮೂರು ವರ್ಷಗಳ ಶ್ರಮವನ್ನು ಹಾಳು ಮಾಡಿದ್ದಾರೆಐದಾರು ಮಂದಿ ಪಕ್ಕಾ ಪ್ಲಾನ್ ಮಾಡಿ ನನ್ನ ಮುಗಿಸಿದ್ರು ಎಂದು ಮಡೆನೂರು ಮನು ಹೇಳಿದ್ದಾರೆ.

ಸಾಕಷ್ಟು ಅಡೆತಡೆಗಳ ನಡುವೆ ಸಿನಿಮಾ ರಿಲೀಸ್ ಆಗಿದೆನನ್ನ ವಿರುದ್ಧ ಪ್ರತಿ ಹಂತದಲ್ಲಿಯು ಷಡ್ಯಂತ್ರ ನಡೆಯಿತುಸಿನಿಮಾ ರಿಲೀಸ್ಗೂ ಮೊದಲು ಕುಣಿಗಲ್ ಬಳಿ ಮೊಟ್ಟೆ ಹೊಡೆದರುನನ್ನ ಮೇಲೆ ಹಲ್ಲೆ ನಡೆಸಿ ಬಟ್ಟೆಗಳನ್ನು ಹರಿದರು ಎಂದು ಮಡೆನೂರು ಮನು ಆರೋಪಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow