ನಾನು ನಿರಪರಾಧಿ ನನ್ನನ್ನು ಪ್ರಕರಣದಿಂದ ಕೈ ಬಿಡಿ: ಡಿಸ್ಚಾರ್ಜ್ ಅರ್ಜಿ ಸಲ್ಲಿಸಿದ ನಟ ದರ್ಶನ್!
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್, ಸೆಷನ್ಸ್ ಕೋರ್ಟ್ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸ್ಚಾರ್ಜ್ ಅರ್ಜಿ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಪ್ರಕರಣದ ಟ್ರಯಲ್ ಇಂದಿನಿಂದ ಕೋರ್ಟ್ನಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಆರಂಭಗೊಂಡಿದ್ದು,
ದರ್ಶನ್ ಹಾಗೂ ಅವರ ಸಹಚರರು ಪರಪ್ಪನ ಅಗ್ರಹಾರ ಜೈಲಿನಿಂದ ಹಾಜರಾಗಿದ್ದಾರೆ. ದರ್ಶನ್ ಪರ ವಕೀಲರು, ನಟ ದರ್ಶನ್ ಅವರನ್ನು ಪ್ರಕರಣದಿಂದ ಕೈಬಿಡುವಂತೆ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.
ನಿಮ್ಮ ಪ್ರತಿಕ್ರಿಯೆ ಏನು?