ಹನಿಟ್ರ್ಯಾಪ್ ಪ್ರಕರಣ: ಮಾಡಿದ್ದುಣ್ಣೋ ಮಹಾರಾಯ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ಯಾರಿಗೆ..?

ಬೆಂಗಳೂರು: ಹನಿಟ್ರ್ಯಾಪ್ ಹಿಂದೆ ಡಿ.ಕೆ.ಶಿವಕುಮಾರ್ ತಂಡವಿದೆ ಎನ್ನುವ ಶಾಸಕ ಮುನಿರತ್ನ ಆರೋಪದ ಬಗ್ಗೆ ಬೆಂಗಳೂರಿನ ಸದಾಶಿವನಗರದ ನಿವಾಸ ಹಾಗೂ ಭಾಗಮಂಡಲದ ಹೆಲಿಪ್ಯಾಡ್ ಬಳಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ವಿಧಾನಸೌಧದಲ್ಲಿ ಅವರು ಏನೆಲ್ಲಾ ಮಾಡಿದ್ದರು ಎನ್ನುವುದು ಪೊಲೀಸ್ ದೂರಿನಲ್ಲಿ ಇದೆಯಲ್ಲವೇ? ಆರ್.ಅಶೋಕ್ ಗೆ,
ಯಡಿಯೂರಪ್ಪ ಅವರಿಗೆ ಏನೋ ಆಯಿತು ಎಂದು ಬಿಜೆಪಿಯವರೇ ಮಾತನಾಡುತ್ತಿದ್ದರಲ್ಲವೇ? ಅವರ ನೋವನ್ನು ಅವರು ಹೇಳಿಕೊಂಡಿದ್ದಾರೆ. ಮಾಡಿದ್ದುಣ್ಣೋ ಮಾರಾಯ. ಅವರ ಪಕ್ಷದವರಿಗೆ ಹೇಳಿ ಒಂದೊಳ್ಳೆ ಆಸ್ಪತ್ರೆಗೆ ಸೇರಿಸಿ ಪರೀಕ್ಷೆ ಮಾಡಿಸಲಿ. ಅವರಿಗೆ ಒಂದಷ್ಟು ತೊಂದರೆಗಳಿವೆ” ಎಂದು ವ್ಯಂಗ್ಯವಾಡಿದರು.
ಕರ್ನಾಟಕದ ಬಂದ್ ಅವಶ್ಯಕತೆಯಿಲ್ಲ
ನಿಮ್ಮ ಪ್ರತಿಕ್ರಿಯೆ ಏನು?






